ಗೋಮತಿ ನದಿಯಲ್ಲಿ ಮಾತ್ರ ಸಿಗುವ ಗೋಮತಿ ಚಕ್ರದ ಮಹತ್ವ ಅಪಾರ. ಹಿಂದೂ ಸಂಪ್ರದಾಯದ ಪ್ರಕಾರ ಗೋಮತಿ ನದಿ ಋಷಿ ಮಹರ್ಷಿ ವಶಿಷ್ಟನ ಪುತ್ರಿ. ಈ ನದಿಯಲ್ಲಿ ಏಕಾದಶಿ ದಿನದಂದು ಸ್ನಾನ ಮಾಡಿದರೆ ಮಾಡಿದ ಪಾಪವೆಲ್ಲವೂ ನಾಶವಾಗುತ್ತದೆ ಎಂಬ ನಂಬಿಕೆ ಇದೆ.

ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜ್ಯೋತಿಷ್ಯ ಕೇಂದ್ರ ದೈವ ಶಕ್ತಿ ಜ್ಯೋತಿಷ್ಯರು ಶಂಕರ್ ಭಟ್ ದಕ್ಷಿಣ ಕನ್ನಡ ಉತ್ತರ ಕನ್ನಡ ಮನೆ ಮಾತಾಗಿರುವ ಜ್ಯೋತಿಷ್ಯರು ಮೊಬೈಲ್: 9886691253 ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಅಸಾಧ್ಯವಾದದ್ದು ಇಲ್ಲಿ ಸಾಧ್ಯ ನಂಬಿ ನಂಬದಿರಿ ಇಲ್ಲಿ ಎಲ್ಲ ಸತ್ಯ ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ: ವಿದ್ಯೆಯಲ್ಲಿ ತೊಂದರೆ, ಉದ್ಯೋಗ ಆರೋಗ್ಯದಲ್ಲಿ ಸಮಸ್ಯೆ, ಮನೆಯಲ್ಲಿ ಜಗಳ ಮದುವೆಯಲ್ಲಿ ವಿಳಂಬ, ವ್ಯಾಪಾರದಲ್ಲಿ ಲಾಭ ನಷ್ಟ, ಅತ್ತೆ ಸೊಸೆ ನಾದಿನಿ ಕಲಹ, ಸಂತಾನ ಸಮಸ್ಯೆ ಸ್ತ್ರೀ ಪುರುಷ ವಶೀಕರಣ ದಾರಿದ್ರ್ಯತನ ಸಾಲಬಾದೆ, ಕೋರ್ಟು ಕೇಸ್ ಗಂಡ ಹೆಂಡತಿ ಸಮಸ್ಯೆ, ಜಮೀನು ಪ್ರೀತಿಯಲ್ಲಿ ನಂಬಿ ಮೋಸ ಇನ್ನು ಮುಂತಾದ ಗುಪ್ತ ಸಮಸ್ಯೆಗಳಿಗೆ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 9886691253.

ಇನ್ನು ಗೋಮತಿ ಚಕ್ರ ನೋಡಲು ಸಣ್ಣದೊಂದು ಕಲ್ಲಿನಂತಿದ್ದು, ಒಂದು ಕಡೆ ಬೆಳಗುತ್ತದೆ, ಇನ್ನೊಂದು ಕಡೆ ವೃತ್ತಾಕಾರದಲ್ಲಿರುತ್ತದೆ. ಗೋಮತಿ ಚಕ್ರವನ್ನು ಸದಾ ಕಿಸೆಯಲ್ಲುಟ್ಟುಕೊಂಡರೆ ಸುಖ, ಸಮೃದ್ಧಿ ಹಾಗೂ ನೆಮ್ಮದಿ ಹೆಚ್ಚುತ್ತದೆ.

ಹ್ಯಾಂಡ್ ಬ್ಯಾಗ್ ಅಥವಾ ಪರ್ಸ್‌ನಲ್ಲಿ ಗೋಮತಿ ಚಕ್ರವಿದ್ದರೆ ಹಣ ಹೆಚ್ಚತ್ತದೆ. ಇನ್ನು ಮನೆ ನಿರ್ಮಿಸುವಾಗ ಪಾಯ ತೆಗೆಯುವ ಸಮಯದಲ್ಲಿ 11 ಗೋಮತಿ ಚಕ್ರವನ್ನು ಹೂತು ಹಾಕಿದರೆ, ಯಾವದೇ ಅಡೆ-ತಡೆ ಇಲ್ಲದೇ ನಿರ್ಮಾಣ ಕಾರ್ಯ ಮುಗಿಯುತ್ತದೆ. 11 ರುದ್ರರನ್ನು ಈ ಚಕ್ರ ಪ್ರತಿನಿಧಿಸುತ್ತದೆ.

ಸಾಲ ಬಾಧೆಯಿಂದ ನರಳುವವರು 11 ಗೋಮತಿ ಚಕ್ರಗಳಿಗೆ ಅರಿಶಿಣ ಹಚ್ಚಿ ಶಿವಲಿಂಗದ ಮುಂದಿಟ್ಟು, ಶಿವ ನಾಮ ಜಪಿಸಬೇಕು. ನಂತರ 11 ಚಕ್ರಗಳನ್ನು ಹಳದಿ ಬಟ್ಟೆಯಿಂದ ಕಟ್ಟಿ ಮನೆಯ ಎಲ್ಲಾ ಮೂಲೆಗಳಲ್ಲಿ ಕಟ್ಟಬೇಕು. ಆಮೇಲೆ ಹರಿಯೋ ನೀರಲ್ಲಿ ಹಾಕಬೇಕು.

11 ಗೋಮತಿ ಚಕ್ರವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿಟ್ಟಿ ಬ್ಯಾಗಿನಲ್ಲಿ ಇಟ್ಟಿಕೊಂಡರೆ ಹಣ ಹರಿದು ಬರುತ್ತದೆ. ಕೆಟ್ಟ ಕಣ್ಣು ಅಥವಾ ಕೆಟ್ಟ ದೃಷ್ಟಿಯಿಂದ ದೂರವಿರಲು ಏಳು ಸಲ ಈ ಚಕ್ರವನ್ನು ತಲೆಗೆ ಸುತ್ತು ಬರಿಸಿ, ಹಿಂದಕ್ಕೆ ಬಿಸಾಕಬೇಕು. ನಂತರ ಅದನ್ನು ನೋಡದೆ ಮನೆಗೆ ಹೋಗಬೇಕು.

ಅಡುಗೆ ಮನೆಯಲ್ಲಿ ಸಾಮಾನು ಖಾಲಿಯಾಗಬಾರದೆಂದರೆ ಅಕ್ಕಿ ಡಬ್ಬ ಅಥವಾ ಗೋಧಿ ಹಿಟ್ಟಿನ ಡಬ್ಬದಲ್ಲಿ ಇದನ್ನು ಇಡಬೇಕು. 11 ಗೋಮತಿ ಚಕ್ರವನ್ನು ಕೆಂಪು ಕುಂಕುಮದೊಂದಿಗೆ ಇಟ್ಟಿಕೊಂಡರೆ ಮದುವೆ ಬೇಗ ಆಗುತ್ತದೆ ಎಂಬ ನಂಬಿಕೆಯೂ ಜನರಲ್ಲಿದೆ.

ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜ್ಯೋತಿಷ್ಯ ಕೇಂದ್ರ ದೈವ ಶಕ್ತಿ ಜ್ಯೋತಿಷ್ಯರು ಶಂಕರ್ ಭಟ್ ದಕ್ಷಿಣ ಕನ್ನಡ ಉತ್ತರ ಕನ್ನಡ ಮನೆ ಮಾತಾಗಿರುವ ಜ್ಯೋತಿಷ್ಯರು ಮೊಬೈಲ್: 9886691253 ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಅಸಾಧ್ಯವಾದದ್ದು ಇಲ್ಲಿ ಸಾಧ್ಯ ನಂಬಿ ನಂಬದಿರಿ ಇಲ್ಲಿ ಎಲ್ಲ ಸತ್ಯ ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ: ವಿದ್ಯೆಯಲ್ಲಿ ತೊಂದರೆ, ಉದ್ಯೋಗ ಆರೋಗ್ಯದಲ್ಲಿ ಸಮಸ್ಯೆ, ಮನೆಯಲ್ಲಿ ಜಗಳ ಮದುವೆಯಲ್ಲಿ ವಿಳಂಬ, ವ್ಯಾಪಾರದಲ್ಲಿ ಲಾಭ ನಷ್ಟ, ಅತ್ತೆ ಸೊಸೆ ನಾದಿನಿ ಕಲಹ, ಸಂತಾನ ಸಮಸ್ಯೆ ಸ್ತ್ರೀ ಪುರುಷ ವಶೀಕರಣ ದಾರಿದ್ರ್ಯತನ ಸಾಲಬಾದೆ, ಕೋರ್ಟು ಕೇಸ್ ಗಂಡ ಹೆಂಡತಿ ಸಮಸ್ಯೆ, ಜಮೀನು ಪ್ರೀತಿಯಲ್ಲಿ ನಂಬಿ ಮೋಸ ಇನ್ನು ಮುಂತಾದ ಗುಪ್ತ ಸಮಸ್ಯೆಗಳಿಗೆ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 9886691253.

ಸೂಚನೆ : ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *