ಹೆಸರುವಾಸಿಯಾಗಿರುವ ಕೋಡಿಮಠದ ಶ್ರೀಗಳು ನುಡಿದಂತೆ ಈಗಾಗಲೇ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದಿದ್ದವು. ಮುಖ್ಯಮಂತ್ರಿ ಗೆ ಸಿದ್ದರಾಮಯ್ಯ ಅವರು ಅಧಿಕಾರವನ್ನು ಸ್ವೀಕರಿಸಿದ ಚುನಾವಣೆಗೂ ಮೊದಲೇ ಕೊಡಿಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯನವರಿಗೆ ಶ್ರೀಗಳಿಂದ ಆಶೀರ್ವಾದ ದೊರಕಿತ್ತು ಅಧಿಕಾರ ನಿನ್ನ ಕೈಯಲ್ಲಿ ಇರುತ್ತದೆ ಎಂದು ಹೇಳಿದ್ದಾರೆ ಈಗ ರಾಜ್ಯ ರಾಜಕೀಯ ಬಗ್ಗೆ ಮತ್ತು ಈಗ ಬೆಳ್ಳಂ ಬೆಳಗ್ಗೆ ಮತ್ತೊಂದು ಭವಿಷ್ಯವನ್ನು ನುಡಿಯುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಾರೆ ಬನ್ನಿ ಏನಿದು ಶ್ರೀಗಳು ನೋಡಿರುವ ಭವಿಷ್ಯ ರಾಜ ರಾಜಕೀಯದ ಬಗ್ಗೆ ಮತ್ತಷ್ಟು ಭವಿಷ್ಯ ನುಡಿದಿರುವ ಮೂಲಕ ಅಚ್ಚರಿಯನ್ನು ಮೂಡಿಸಿದ್ದಾರೆ.

ಈ ಎಲ್ಲ ಸಂಪೂರ್ಣ ಭವಿಷ್ಯ ನೋಡಿದಿರುವ ಮಾಹಿತಿ ತಿಳಿದುಕೊಳ್ಳಲು ಈ ಮಾಹಿತಿಯನ್ನು ಕೊನೆವರೆಗೂ ಸಂಪೂರ್ಣವಾಗಿ ವೀಕ್ಷಿಸಿ ಹಾಗೂ ನೀವು ಶ್ರೀಗಳ ಮೇಲೆ ಭಕ್ತಿ ಇದ್ದರೆ ತಪ್ಪದೇ ಮಾಹಿತಿ ಸಂಪೂರ್ಣವಾಗಿ ಎಲ್ಲರಿಗೂ ಹಂಚಿಕೊಳ್ಳುವುದನ್ನು ಮರೆಯಬೇಡಿ ರಾಜಕೀಯ ಭವಿಷ್ಯದ ಬಗ್ಗೆ ನೋಡಿದಿರುವ ಭವಿಷ್ಯವಾದರೂ ಏನು ಅನ್ನುವುದನ್ನು ಈ ಮಾಹಿತಿಯನ್ನು ತಿಳಿದುಕೊಳ್ಳೋಣ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು.

ಈಗ ಕಾಂಗ್ರೆಸ್ ಸರ್ಕಾರದ ಬಗ್ಗೆ ಕೋಡಿಮಠದ ಶ್ರೀ ಮಹತ್ವದ ಭವಿಷ್ಯ ನುಡಿದಿದ್ದಾರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರವು ಜನತೆಯ ಭಾಗಗಳಿಗೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುವ ಮೂಲಕ ಜನಾದೇಶದ ತೀರ್ಪಿಗೆ ಅನುಗುಣವಾಗಿ ಐದು ವರ್ಷಗಳನ್ನು ಪೂರ್ಣಗೊಳಿಸಲಿದೆ ಎಂದು ಅರಸಿಕೆರೆಯ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿ ಅವರು ಭವಿಷ್ಯ ನುಡಿದಿದ್ದಾರೆ.

ಡಿಕೆ ಶಿಗೋ ಹಾಗೂ ಮುಖ್ಯಮಂತ್ರಿ ಆಗುವ ಯೋಗ ಈ ಮುಂದಿನ ದಿನಗಳಲ್ಲಿ ಸಿಗುತ್ತದೆ ಎಂಬುದನ್ನು ಕೂಡ ಹೇಳಿದ್ದಾರೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠದ ಶ್ರೀಗಳು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿರುವ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೂಡ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಡಿಕೆ ಶಿವಕುಮಾರ್ ಕೊಡುಗೆ ಅಪಾರವಾಗಿದೆ ಮಂತ್ರಿ ಮಂಡಲ ವಿಸ್ತರಣೆಯಲ್ಲಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೆ ಪ್ರಾದೇಶಿಕವಾರು ಜಿಲ್ಲಾವಾರು ಸೂಕ್ತ ಪ್ರಾತಿನಿತ್ಯ ನೀಡಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಕೋಡಿಮಠದ ಶ್ರೀಗಳು ಸಲಹೆ ನೀಡಿದರು.

ಪ್ರಚಾರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ನಿಮಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಹೇಳಿದೆ ಅದು ನಿಜವಾಗಿದೆ ಅಲ್ಲದೆ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಯಾರದೇ ಹಂಗಿಲ್ಲದೆ ಸ್ವತಂತ್ರವಾಗಿ ಅಧಿಕಾರ ನೀಡಲಿದೆ ಎಂದು ಭವಿಷ್ಯ ನುಡಿದಿದೆ ಎಂದು ಕೋಡಿಮಠದ ಶ್ರೀಗಳು ತಿಳಿಸಿದರು. ನಮಗೆ ಗೊತ್ತಿರುವ ಹಾಗೆ ಶ್ರೀಗಳು ಹೇಳಿದಂತಹ ಎಲ್ಲಾ ಭವಿಷ್ಯಗಳು ಕೂಡ ಸತ್ಯವಾಗಿವೆ ಈ ಭವಿಷ್ಯ ಎಷ್ಟರ ಮಟ್ಟಿಗೆ ಸತ್ಯವಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *