ಊಟ ಮುಂಚೆ ೧೫ ನಿಮಿಷಗಳ ಕಾಲ ಹೊಟ್ಟೆಗೆ ತಣ್ಣೀರಿನ ಪಟ್ಟಿಯನ್ನು ಹಾಕಿದ್ದಲ್ಲಿ ಹಸಿವು ಕಡಿಮೆಯಾಗುವುದಲ್ಲದೆ ಸೇವಿಸುವ ಆಹಾರದ ಪ್ರಮಾಣವು ಕಡಿಮೆಯಾಗುವುದು. ಇದರಿಂದ ಅಧಿಕ ಕ್ಯಾಲೊರಿ ಸೇವನೆಯು ನಿಯಂತ್ರಣಕ್ಕೆ ಬಂದು ತೂಕವು ಇಳಿಕೆಯಾಗುತ್ತದೆ.

ಖಾಲಿ ಹೊಟ್ಟೆಯ ಮೇಲೆ ತಣ್ಣೇರಿನ ಬಟ್ಟೆಯನ್ನು ಹಾಕಿ ಕಟ್ಟಿದಲ್ಲಿ ಜೀರ್ಣಾಂಗಗಳಿಗೆ ರಕ್ತ ಪರಿಚಲನೆ ಅಧಿಕವಾಗಿ ಅವುಗಳ ಕಾರ್ಯಕ್ಷಮತೆ ಹೆಚ್ಚುತ್ತದೆ. ಜೀರ್ಣರಸವು ಅಧಿಕವಾಗಿ ಸ್ರವಿಸಿ ಸೇವಿಸಿದ ಆಹಾರವು ಸಂಪೂರ್ಣವಾಗಿ ಪಚನವಾಗುತ್ತದೆ.

ನಿಮ್ಮ ಸಮಸ್ಯೆಗಳು ಹಾಗು ಅತೀ ಶೀಘ್ರದಲ್ಲಿ ಪರಿಹಾರ: ಗಂಡ ಹಾಗು ಹೆಂಡತಿಯ ಗುಪ್ತ ಸಮಸ್ಯೆಗಳು ಲೈಂ-ಗಿಕ ಸಮಸ್ಯೆಗಳಿಂದ ನಿರಾಸೆ ಎಷ್ಟೇ ದುಡಿಮೆ ಮಾಡಿದರು ಏಳಿಗೆ ಆಗದಿದ್ದರೆ ವ್ಯಹಾರದಲ್ಲಿ ಲಾಭ ನಷ್ಟ ಹಾಗು ಸಾಲದ ಸಮಸ್ಯೆಗಳು ಕೋರ್ಟ್ ಕೇಸ್, ಜಮೀನು ವಿಚಾರ, ಅತ್ತೆ ಸೊಸೆ ಕಿರಿಕಿರಿ ಹಾಗು ಇಷ್ಟ ಪಟ್ಟ ಸ್ತ್ರೀ ಹಾಗು ಪುರುಷರು ನಿಮ್ಮಂತೆ ಆಗಲು ಮದುವೆ ವಿಳಂಬ ಹಾಗು ಮಕ್ಕಳ ಸಮಸ್ಯೆ 9886691253

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ ಮತ್ತು ಮಾತ್ರಿಕ ಶಕ್ತಿಯಿಂದ ನಿಮ್ಮ ಎಲ್ಲ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಕೊಡುತ್ತಾರೆ ಸಮಸ್ಯೆ ಯಾವುದೇ ಇರಲಿ ಹಾಗು ಎಷ್ಟೇ ಕಠಿಣವಾಗಿರಲಿ ಶ್ರೀಗಳನ್ನು ಸಂಪರ್ಕ ಮಾಡಿ: 9886691253

ವಿಶೇಷ ಸೂಚನೆ: ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ ಹಾಗು ನಾಗ ಬ್ರಹ್ಮಣಿ, ವೈರಿ ಸಂಹಾರಕ್ಕೆ ರುಂಡಮಾಲಿನಿ ರುದ್ರಿ ಮಾರ್ತಾಂಡ ದೇವಿ ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಪರಿಹಾರ ನೀಡುತ್ತಾರೆ ಶ್ರೀಗಳನ್ನು ಸಂಪರ್ಕ ಮಾಡಿ: 9886691253

ಹೊಟ್ಟೆಯ ಬೊಜ್ಜು ಕಡಿಮೆ ಮಾಡಲು: ಏನ್ ಮಾಡಿದ್ರು ಹೊಟ್ಟೆ ಕರಗಿಸಲು ಆಗ್ತಾ ಇಲ್ವಾ? ಹಾಗಿದ್ರೆ ಹೊಟ್ಟೆ ಮೇಲೆ ತಣ್ಣೇರಿನ ಬಟ್ಟೆನ ೧ ಗಂಟೆಗಳ ಕಾಲ ಹಾಕಿಡಿ. ಇದರಿಂದ ಅಲ್ಲಿರುವ ಸ್ನಾಯುಗಳು ಸಂಕುಚಿತಗೊಂಡು ಬೊಜ್ಜು ರಕ್ತಗತವಾಗುತ್ತದೆ ಮತ್ತು ಕ್ಯಾಲೊರಿ ಬರ್ನಿಂಗ್ ಅಧಿಕವಾಗಿ ಸಂಗ್ರಹಗೊಂಡ ಬೊಜ್ಜು ಕಡಿಮೆಯಾಗುತ್ತದೆ. ಇದರಿಂದ ಸೊಂಟದ ಮತ್ತು ಹೊಟ್ಟೆಯ ಸುತ್ತಳತೆಯು ಕಡಿಮೆಯಾಗುತ್ತದೆ.

ಮಲಬದ್ಧತೆ ನಿವಾರಣೆಗೆ: ಊಟವಾದ ಎರಡು ಗಂಟೆಗಳ ನಂತರ ಕೆಲ ಹೊಟ್ಟೆಯ ಮೇಲೆ ತಣ್ಣೀರಿನ ಬಟ್ಟೆ ಹಾಕಿದ್ದಲ್ಲಿ ಕರುಳಿನ ಚಾಲನೆ ಅಧಿಕವಾಗಿ ಮಲವಿಸರ್ಜನೆ ಸರಾಗವಾಗಿ ಆಗುತ್ತದೆ. ದಿನವೂ ಇದನ್ನು ಪಾಲಿಸಿದ್ದಲ್ಲಿ ಮಲಬದ್ಧತೆಯಿಂದ ಮುಕ್ತಿಪಡೆಯಬಹುದು.

ಸೂಚನೆ : ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

Leave a Reply

Your email address will not be published. Required fields are marked *