ಹೆಚ್ಚು ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಇಂದು ವಿಧಿವಶರಾಗಿದ್ದಾರೆ ಯಾವುದೇ ಚಿಕಿತ್ಸೆ ಫಲಕಾರಿಯಾಗದೆ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರು ಮೃತಪಟ್ಟಿದ್ದಾರೆ ಎಂದು ಅವರ ಮಗ ಅಭಿಜಿತ್ ಮುಖರ್ಜಿ ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಇನ್ನು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರನ್ನು ಆಗಸ್ಟ್ ಹತ್ತರಂದು ಬ್ರೇನ್ ಸರ್ಜರಿ ಮಾಡಿ ವೆಂಟಿಲೇಟರ್ ನಲ್ಲಿ ಇಡಲಾಗಿತ್ತು ಕಳೆದ ಒಂದು ವಾರದಿಂದ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಕೋಮಾಗೆ ಜಾರಿದ್ದರು ಆದರೆ ಇದಾದ ಬಳಿಕ ಯಾವುದೇ ರೀತಿಯಲ್ಲಿ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯಾಯ್ದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ.

ಆದರೆ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ವೈದರು ಹೇಳಿದ್ದರು ಅಲ್ಲದೆ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರ ಮಗ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಚೇತರಿಸಿಕೊಳ್ಳುತ್ತಿದ್ದಾರೆ ನಿಮ್ಮೆಲ್ಲ ಆಶೀರ್ವಾದದಿಂದ ನಮ್ಮ ತಂದೆ ಗುಣಮುಖರಾಗುತ್ತಾರೆ ಎಂದು ಬರೆದುಕೊಂಡಿದ್ದರು.

ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋರನ ಸೋಂಕು ಸಹ ದೃಢಪಟ್ಟಿತ್ತು ಮತ್ತು ಅವ್ರ ಬ್ರೇನ್ ಸರ್ಜರಿ ಆಗಿದ್ದರಿಂದ ಅವರು ಕೋಮಾಗೆ ಜಾರಿದ್ದರು ಹಾಗಾಗಿ ಯಾವುದೇ ಚಿಕಿತ್ಸೆ ಫಲಿಸದೆ ಇಂದು ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರು ವಿಧಿವಶವಾಗಿದ್ದರೆ.

ಇನ್ನು ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರು ಜುಲೈ 25, 2012ರಿಂದ ಜುಲೈ 12, 2017ರ ವರೆಗೆ ರಾಷ್ಟ್ರಪತಿಯಾಗಿದ್ದರು. ಪ್ರಣಬ್ ಅವರಿಗೆ 2008ರಲ್ಲಿ ಪದ್ಮ ವಿಭೂಷಣ ಹಾಗೂ 2019ರಲ್ಲಿ ಭಾರತ ರತ್ನ ನೀಡಿ ಗೌರವಿಸಲಾಗಿದೆ. ಇವರ ಸಜ್ಜನತೆ ಮತ್ತು ಸರಳ ಜೀವನ ಹಾಗು ಇವರ ಮಾತಿನ ವೈಖರಿ ಪ್ರತಿಯೊಬ್ಬರಿಗೂ ಇಷ್ಟವಾಗಿತ್ತು.

Leave a Reply

Your email address will not be published. Required fields are marked *