ನಮಗೆ ಗೊತ್ತಿರುವ ಹಾಗೆ ಇತ್ತೀಚೆಗೆ ನಡೆದಂತಹ ಚುನಾವಣೆಯಲ್ಲಿ ನಮ್ಮ ಕರ್ನಾಟಕ ರಾಜ್ಯದ ಜನತೆಗಳು ಕಾಂಗ್ರೆಸ್ ಸರ್ಕಾರಕ್ಕೆ ಪೂರ್ಣ ಬಹುಮತದಿಂದ ಆರಿಸಿ ತಂದು ಅವರೇ ಈಗ ಸಂಪೂರ್ಣ ಬಹುಮತದೊಂದಿಗೆ ತಮ್ಮದೇ ಆದ ಸರ್ಕಾರವನ್ನು ನಡೆಸುತ್ತಿದ್ದಾರೆ ಇತ್ತೀಚಿನ ದಿನಗಳಲ್ಲಿ ಯಾರು ಸಿಎಂ ಆಗಬೇಕು ಎಂದು ಹಲವಾರು ಚರ್ಚೆಗಳು ನಡೆಯುತ್ತಾ ಬರುತ್ತಿದ್ದವು ಆದರೂ ಕೂಡ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮೂರು ವರ್ಷಗಳ ಕಾಲ ಮೊದಲಿಗೆ ಸಿದ್ದರಾಮಯ್ಯನವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರ ಪಾಳೆಯಲ್ಲಿ ಖುಷಿಯ ಭಾಷ್ಪ ಆನಂದಿಸುತ್ತಿದೆ.

ನಿಮಗೆ ಗೊತ್ತಿರುವ ಹಾಗೆ ಈ ಹಿಂದೆ ಕಾಂಗ್ರೆಸ್ ಸರಕಾರ ಇಲ್ಲದಿರುವಂತಹ ಸಂದರ್ಭದಲ್ಲಿ ಎದುರಾಳಿ ಪಕ್ಷದ ನಾಯಕರತ್ವವನ್ನು ಈ ಸಿದ್ದರಾಮಯ್ಯನವರೆ ವಹಿಸಿಕೊಂಡಿದ್ದರು ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ಸಿದ್ದರಾಮಯ್ಯ ಇಂದು ಕರ್ನಾಟಕವನ್ನು ಅಳುತ್ತಿರುವ ಮುಖ್ಯಮಂತ್ರಿ ಆಗಿದ್ದಾರೆ ಎಂದರೆ, ನಿಜಕ್ಕೂ ಅದರ ಹಿಂದೆ ಪರಿಶ್ರಮ ಎಷ್ಟು ಇದೆ ಎಂಬುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು ಸಿದ್ದರಾಮಯ್ಯ ಇದೀಗ ಲೀಡರ್ ಆಗಿ ಕರ್ನಾಟಕವನ್ನು ಮುಂಚೂಣಿ ನಡೆಸುವ ಮುಖ್ಯಮಂತ್ರಿ ಆಗಿದ್ದಾರೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾಗಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.

ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಆಯ್ಕೆ ಆಗುತ್ತಿದ್ದಂತೆ ಸಿದ್ದರಾಮಯ್ಯ ನಾನು ಸಿನಿಮಾ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ನಾಗರಾಜು ಈಗಾಗಲೇ ಸಿನಿಮಾದ ಪೋಸ್ಟರ್ ಅನ್ನು ಅವರ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಈ ಹಿಂದೆ ಸಿದ್ದರಾಮಯ್ಯ ಅವರ ಜೀವನವನ್ನು ಆಧರಿಸಿ ಚಿತ್ರ ಮಾಡುವುದಾಗಿ ಸತ್ಯ ರತ್ನಮ್ ಎಂಬುವವರು ಹೇಳಿಕೊಂಡಿದ್ದರು ಈ ಸಿನಿಮಾದಲ್ಲಿ ಲೀಡರ್ ರಾಮಯ್ಯ ಎಂದು ಹೆಸರು ಇಟ್ಟಿದ್ದರು ರಾಮನವಮಿಯ ದಿನದಂದು ಸಿನಿಮಾ ಪೋಸ್ಟರ್ ಅನ್ನು ಸಿದ್ದರಾಮಯ್ಯ ಅವರ ಬೆಂಗಳೂರಿನ ನಿವಾಸದಲ್ಲಿ ಬಿಡುಗಡೆ ಮಾಡಲಾಗಿತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ತಯಾರಿಸುವುದಾಗಿ.

ಚಿತ್ರತಂಡ ಹೇಳಿಕೊಂಡಿತ್ತು ಪೋಸ್ಟರ್ ರಿಲೀಸ್ ಆಗಿ ಹಲವು ದಿನಗಳು ಕಳೆದರೂ ಈ ಬಾರಿ ಚಿತ್ರದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ ಎನ್ನುವ ಸುದ್ದಿ ಅದು ಕೂಡ ಇದುವರೆಗೂ ಅಧಿಕೃತವಾಗಿಲ್ಲ ಚುನಾವಣೆ ನಿರ್ವಹಣೆಯಲ್ಲಿ ಶುರು ಮಾಡಿಲ್ಲ ಎಂದು ಹೇಳಲಾಗುತ್ತಿದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿದ್ದಂತೆ ಸಿನಿಮಾದ ಜೊತೆಗೆ ಮತ್ತೊಂದು ಸಿನಿಮಾ ಘೋಷಣೆಯಾಗಿದೆ ಸಿದ್ದರಾಮಯ್ಯ ಎಂಬ ನಾನು ಚಿತ್ರತಂಡ ಹೇಳಿಕೊಂಡಂತೆ ಸದ್ಯದಲ್ಲಿ ಚಿತ್ರಿಕರಣ ಕೂಡ ಆರಂಭ ಮಾಡಲಿದ್ದಾರಂತೆ.

ಆದರೆ ಈ ಕುರಿತು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ಮಾಡಿದ್ದರೂ ಅಥವಾ ಅವರಿಗೆ ಗೊತ್ತಿಲ್ಲದಂತೆ ಸಿನಿಮಾ ಮಾಡುತ್ತಿದ್ದಾರೆ ಚಿತ್ರತಂಡ ಸ್ಪಷ್ಟಪಡಿಸಬೇಕಿದೆ ಏನು ಈ ರೀತಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಸಿನಿಮಾ ಬರುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ಉಂಟಾಗಿದೆ. ಆದರೆ ಈ ಚಲನಚಿತ್ರ ಬರುವುದು ಎಷ್ಟರಮಟ್ಟಿಗೆ ಸತ್ಯ ಎಂಬುದನ್ನು ನಾವು ಮೊದಲಿಗೆ ತಿಳಿದುಕೊಳ್ಳಬೇಕಿದೆ ಹಾಗಾಗಿ ಎಲ್ಲವುದಕ್ಕೂ ಕಾಲವೇ ಉತ್ತರ ಕೊಡುತ್ತದೆ ಈ ಬಗ್ಗೆ ನೀವು ಏನು ಹೇಳುತ್ತಿರ ತಪ್ಪದೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ

Leave a Reply

Your email address will not be published. Required fields are marked *